ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.
ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…