ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.
ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…