ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.
ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…