ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.
ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…