ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.
ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.
ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…