ಸುಳ್ಯ: ಕೊರೋನಾ ಭೀತಿಯಿಂದಾಗಿ ಇಡೀ ಜಗತ್ತು ಲಾಕ್ ಡೌನಿನಲ್ಲಿರುವ ಸಂದರ್ಭದಲ್ಲಿ ಎಸ್.ಎಸ್ ಎಫ್, ಎಸ್.ವೈ.ಎಸ್ ನ ತಂಡ ಸೋಮವಾರದಂದು ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ತುರ್ತಾಗಿ ತಲುಪಿಸಬೇಕಾಗಿದ್ದ ರಕ್ತ ಸಂಬಂಧಿತವಾದ ರೋಗದಿಂದ ಬಳಲುತ್ತಿದ್ದ ಸೌಜನ್ಯಾ ಎಂಬವರನ್ನು ಸುಳ್ಯದ ಎಸ್.ಎಸ್.ಎಫ್, ಎಸ್. ವೈ.ಎಸ್ ತುರ್ತು ಸೇವಾ ತಂಡವು ತಲುಪಿಸಿದ್ದಾರೆ.
ಗೂನಡ್ಕ ಶಾಖೆಯ ಹಾರಿಸ್ ರವರ ವಾಹನದಲ್ಲಿ ವೈದ್ಯಾಧಿಕಾರಿಯವರ ವಿಶೇಷ ಅನುಮತಿಯನ್ನು ಪಡೆದು ಪ್ರತ್ಯೇಕ ಪಾಸ್ ವ್ಯವಸ್ಥೆಯನ್ನು ಮಾಡಿ ಸುಳ್ಯದಿಂದ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ರೋಗಿಯನ್ನು ತಲುಪಿಸುವಲ್ಲಿ ತಂಡವು ಯಶಸ್ವಿಯಾಗಿದೆ. ಹಾರಿಸ್ ಗೂನಡ್ಕರವರ ಜೊತೆ ದ.ಕ ಜಿಲ್ಲಾ ಈಸ್ಟ್ ಝೋನ್ ಬ್ಲಡ್ ಸೈಬೋ ಉಸ್ತುವಾರಿಯಾಗಿರುವ ಸಿದ್ದೀಖ್ ಗೂನಡ್ಕ ನೆರವಾದರು. ವಿಶೇಷ ಅನುಮತಿ ಹಾಗೂ ಪಾಸ್ ವ್ಯವಸ್ಥೆ ಮಾಡಿಕೊಡಲು ಸುಳ್ಯ ನಗರ ಪಂಚಾಯತ್ ಸದಸ್ಯರಾದ ಉಮರ್ ಕೆ.ಎಸ್ ರವರು ಸಹಕಾರವನ್ನು ನೀಡಿದರು.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…