ಸುಳ್ಯ: ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿಲ್ಲ. ಆದರೆ ಇದೇ ರೀತಿಯಾಗಿ ಮುಂಜಾಗ್ರತಾ ಕ್ರಮಗಳು ಇನ್ನೂ 15 ದಿನಗಳ ಕಾಲ ಅಗತ್ಯವಿದೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಾಗು ವದಂತಿ ಹಬ್ಬಿಸಬೇಡಿ. ಭಯದ ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಹೇಳಿದೆ.
ವಿದೇಶದಿಂದ ಬಂದವರನ್ನು ಈಗಾಗಲೆ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಿದೆ. ವಿದೇಶದಿಂದ ಬಂದು ಅನಾರೋಗ್ಯಕ್ಕೆ ಒಳಗಾದವರ ರಕ್ತದ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರಗೆ ಕೊರೊನಾ ವೈರಸ್ ಪಾಸಿಟಿವ್ ಬರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಕಡ್ಡಾಯವಾಗಿ ಹೊಗಬೇಕಿದೆ. ವಿದೇಶದಿಂದ ಹಾಗೂ ಹೊರಜಿಲ್ಲೆಗಳಿಂದ ಬಂದವರಿಗೆ ಯಾರಿಗಾದರೂ ಜ್ವರ, ಶೀತ, ಕಫ ಇದ್ದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಯಾವುದೇ ಭಯವಿಲ್ಲದೆ ಭೇಟಿ ನೀಡಬೇಕಿದೆ. ಸ್ಥಳೀಯರು ಈ ಬಗ್ಗೆ ನಿಗಾ ಇಡಬೇಕಿದೆ.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…