ಕೊರೊನಾ ಔಟ್ ಬ್ರೇಕ್ | ದ ಕ ಜಿಲ್ಲೆಗೆ 10 ದಿನಗಳಿಂದ “ಶುಭ ಸುದ್ದಿ” | ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖ | ಮಂಗಳವಾರವೂ ನೆಗೆಟಿವ್ ರಿಪೋರ್ಟ್ |

April 14, 2020
7:50 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ 10 ದಿನಗಳಿಂದ ಸತತವಾಗಿ ಶುಭ ಸುದ್ದಿ. ಮಂಗಳವಾರ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದೇ ವೇಳೆ ಮಂಗಳವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಸದ್ಯ ದ ಕ ಜಿಲ್ಲೆ ನೆಮ್ಮದಿಯತ್ತ ಸಾಗಿದೆ.

Advertisement
Advertisement
Advertisement
Advertisement
Advertisement

ಒಟ್ಟು 12 ಮಂದಿ ಕೊರೊನಾ ವೈರಸ್ ಸೋಂಕಿತರ ಪೈಕಿ ಒಟ್ಟು 9 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಮಂಗಳವಾರ ಲಭ್ಯವಾದ ಎಲ್ಲಾ 12 ವರದಿಗಳೂ ನೆಗೆಟಿವ್ ಬಂದಿದೆ. ಮಂಗಳವಾರ ಕಳುಹಿಸಿದ 156 ಮಂದಿಯ ಗಂಟಲ ದ್ರವ ಸಹಿತ ಒಟ್ಟು 168 ಮಂದಿಯ ಗಂಟಲ ದ್ರವದ ಪರೀಕ್ಷಾ ವರದಿ ಬರಲು ಬಾಕಿ ಇದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror