ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ 10 ದಿನಗಳಿಂದ ಸತತವಾಗಿ ಶುಭ ಸುದ್ದಿ. ಮಂಗಳವಾರ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದೇ ವೇಳೆ ಮಂಗಳವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಸದ್ಯ ದ ಕ ಜಿಲ್ಲೆ ನೆಮ್ಮದಿಯತ್ತ ಸಾಗಿದೆ.
ಒಟ್ಟು 12 ಮಂದಿ ಕೊರೊನಾ ವೈರಸ್ ಸೋಂಕಿತರ ಪೈಕಿ ಒಟ್ಟು 9 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಮಂಗಳವಾರ ಲಭ್ಯವಾದ ಎಲ್ಲಾ 12 ವರದಿಗಳೂ ನೆಗೆಟಿವ್ ಬಂದಿದೆ. ಮಂಗಳವಾರ ಕಳುಹಿಸಿದ 156 ಮಂದಿಯ ಗಂಟಲ ದ್ರವ ಸಹಿತ ಒಟ್ಟು 168 ಮಂದಿಯ ಗಂಟಲ ದ್ರವದ ಪರೀಕ್ಷಾ ವರದಿ ಬರಲು ಬಾಕಿ ಇದೆ.
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…
2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…