ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ 10 ದಿನಗಳಿಂದ ಸತತವಾಗಿ ಶುಭ ಸುದ್ದಿ. ಮಂಗಳವಾರ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದೇ ವೇಳೆ ಮಂಗಳವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಸದ್ಯ ದ ಕ ಜಿಲ್ಲೆ ನೆಮ್ಮದಿಯತ್ತ ಸಾಗಿದೆ.
ಒಟ್ಟು 12 ಮಂದಿ ಕೊರೊನಾ ವೈರಸ್ ಸೋಂಕಿತರ ಪೈಕಿ ಒಟ್ಟು 9 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಮಂಗಳವಾರ ಲಭ್ಯವಾದ ಎಲ್ಲಾ 12 ವರದಿಗಳೂ ನೆಗೆಟಿವ್ ಬಂದಿದೆ. ಮಂಗಳವಾರ ಕಳುಹಿಸಿದ 156 ಮಂದಿಯ ಗಂಟಲ ದ್ರವ ಸಹಿತ ಒಟ್ಟು 168 ಮಂದಿಯ ಗಂಟಲ ದ್ರವದ ಪರೀಕ್ಷಾ ವರದಿ ಬರಲು ಬಾಕಿ ಇದೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…