ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ 10 ದಿನಗಳಿಂದ ಸತತವಾಗಿ ಶುಭ ಸುದ್ದಿ. ಮಂಗಳವಾರ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದೇ ವೇಳೆ ಮಂಗಳವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಸದ್ಯ ದ ಕ ಜಿಲ್ಲೆ ನೆಮ್ಮದಿಯತ್ತ ಸಾಗಿದೆ.
ಒಟ್ಟು 12 ಮಂದಿ ಕೊರೊನಾ ವೈರಸ್ ಸೋಂಕಿತರ ಪೈಕಿ ಒಟ್ಟು 9 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಮಂಗಳವಾರ ಲಭ್ಯವಾದ ಎಲ್ಲಾ 12 ವರದಿಗಳೂ ನೆಗೆಟಿವ್ ಬಂದಿದೆ. ಮಂಗಳವಾರ ಕಳುಹಿಸಿದ 156 ಮಂದಿಯ ಗಂಟಲ ದ್ರವ ಸಹಿತ ಒಟ್ಟು 168 ಮಂದಿಯ ಗಂಟಲ ದ್ರವದ ಪರೀಕ್ಷಾ ವರದಿ ಬರಲು ಬಾಕಿ ಇದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…