ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕಳೆದ 10 ದಿನಗಳಿಂದ ಸತತವಾಗಿ ಶುಭ ಸುದ್ದಿ. ಮಂಗಳವಾರ ಕೊರೊನಾ ವೈರಸ್ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇದೇ ವೇಳೆ ಮಂಗಳವಾರವೂ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಸದ್ಯ ದ ಕ ಜಿಲ್ಲೆ ನೆಮ್ಮದಿಯತ್ತ ಸಾಗಿದೆ.
ಒಟ್ಟು 12 ಮಂದಿ ಕೊರೊನಾ ವೈರಸ್ ಸೋಂಕಿತರ ಪೈಕಿ ಒಟ್ಟು 9 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಮಂಗಳವಾರ ಲಭ್ಯವಾದ ಎಲ್ಲಾ 12 ವರದಿಗಳೂ ನೆಗೆಟಿವ್ ಬಂದಿದೆ. ಮಂಗಳವಾರ ಕಳುಹಿಸಿದ 156 ಮಂದಿಯ ಗಂಟಲ ದ್ರವ ಸಹಿತ ಒಟ್ಟು 168 ಮಂದಿಯ ಗಂಟಲ ದ್ರವದ ಪರೀಕ್ಷಾ ವರದಿ ಬರಲು ಬಾಕಿ ಇದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…