Advertisement
ಸುದ್ದಿಗಳು

ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ | ರೈತ ಸಂಘದಿಂದ ಪ್ರತಿಭಟನೆ | ಮನೆ ಮನೆಗಳಲ್ಲೇ ನಡೆಯುತ್ತಿರುವ ಮೌನ ಪ್ರತಿಭಟನೆ |

Share

ಪುತ್ತೂರು: ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ ಸತ್ಯಾಗ್ರಹದ ನಿಟ್ಟಿನಲ್ಲಿ ರೈತ ಸಂಘದ ವತಿಯಿಂದ ಮನೆ ಮನೆಗಳಲ್ಲಿ ರೈತ ಸಂಘದ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಯುತ್ತಿದೆ.

ರೈತರು ಹಾಗೂ ಗ್ರಾಮೀಣ ಪ್ರದೇಶದ ಜನತೆ ಮನೆಗಳಲ್ಲಿಯೇ ಇದ್ದು , ಯಾವುದೇ ದಿನಬಳಕೆಯ ವಸ್ತುಗಳ ಖರೀದಿ ಮಾಡದೇ,  ಯಾವುದೇ ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಒಯ್ಯದೇ ತಮ್ಮ ಮನೆ ಮಂದಿಯೊಂದಿಗೆ ಮನೆಯಲ್ಲಿಯೇ ಧರಣಿ ಆರಂಭ ಮಾಡಿದ್ದಾರೆ. ರೈತರ ಜೀವವೂ ಉಳಿಯಲಿ, ಜೀವನವೂ ಉಳಿಯಲಿ, ಮಾರುಕಟ್ಟೆ ಮುಕ್ತವಾಗಿರಲಿ , ಬೆಳೆಗಳಿಗೆ ಬೆಲೆ ಬರಲಿ , ಕೃಷಿ ಉತ್ಪನ್ನಗಳ ಆಮದು ನಿಲ್ಲಲಿ, ಬೆಳೆಗಳಿಗೆ ಬೆಲೆ ಬರಲಿ ಎಂಬ ಉದ್ದೇಶದಿಂದ ಧರಣಿ ನಡೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ,  ಲಾಕ್ಡೌನ್ ನಿಂದಾಗಿ ಕೃಷಿಕ್ಷೇತ್ರಕ್ಕೆ ರಾಜ್ಯದಲ್ಲಿ ಸಮಸ್ಯೆಯಾಗಿದೆ.  ಫರಂಗಿ ಹಣ್ಣು,ಬಾಳೆ,ಕಲ್ಲಂಗಡಿ,ಕರಬುಜ, ಹೂವು ಹಣ್ಣು, ತರಕಾರಿ ಅಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆ ಸುಮಾರು 1 ಲಕ್ಷ ಕೋಟಿಗಿಂತಲೂ ಹೆಚ್ಚು ಫಸಲು ನಷ್ಠ ಅಲ್ಲದೇ ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳಾದ ಅಡಿಕೆ,ಕಾಫಿ ,ಟೀ ,ರಬ್ಬರ್ ಬೆಳೆಗಳ ಮಾರುಕಟ್ಟೆ ಕುಸಿತ ಮತ್ತು ಖರೀದಿಯಲ್ಲಿನ ಗೊಂದಲದಿಂದ ಕೃಷಿ ಕ್ಷೇತ್ರ ದಿಕ್ಕೆಟ್ಟಿದೆ. ಮುಂದಿನ ದಿನಗಳಲ್ಲಿ ಆಹಾರ ಸುಭದ್ರತೆಗಾಗಿ ಕೃಷಿ ಕ್ಷೇತ್ರದ ರಕ್ಷಣೆಗಾಗಿ ವಿಷೇಶ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

2 hours ago

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

14 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

1 day ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 day ago