Advertisement
ಸುದ್ದಿಗಳು

ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ | ರೈತ ಸಂಘದಿಂದ ಪ್ರತಿಭಟನೆ | ಮನೆ ಮನೆಗಳಲ್ಲೇ ನಡೆಯುತ್ತಿರುವ ಮೌನ ಪ್ರತಿಭಟನೆ |

Share

ಪುತ್ತೂರು: ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ ಸತ್ಯಾಗ್ರಹದ ನಿಟ್ಟಿನಲ್ಲಿ ರೈತ ಸಂಘದ ವತಿಯಿಂದ ಮನೆ ಮನೆಗಳಲ್ಲಿ ರೈತ ಸಂಘದ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಯುತ್ತಿದೆ.

ರೈತರು ಹಾಗೂ ಗ್ರಾಮೀಣ ಪ್ರದೇಶದ ಜನತೆ ಮನೆಗಳಲ್ಲಿಯೇ ಇದ್ದು , ಯಾವುದೇ ದಿನಬಳಕೆಯ ವಸ್ತುಗಳ ಖರೀದಿ ಮಾಡದೇ,  ಯಾವುದೇ ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಒಯ್ಯದೇ ತಮ್ಮ ಮನೆ ಮಂದಿಯೊಂದಿಗೆ ಮನೆಯಲ್ಲಿಯೇ ಧರಣಿ ಆರಂಭ ಮಾಡಿದ್ದಾರೆ. ರೈತರ ಜೀವವೂ ಉಳಿಯಲಿ, ಜೀವನವೂ ಉಳಿಯಲಿ, ಮಾರುಕಟ್ಟೆ ಮುಕ್ತವಾಗಿರಲಿ , ಬೆಳೆಗಳಿಗೆ ಬೆಲೆ ಬರಲಿ , ಕೃಷಿ ಉತ್ಪನ್ನಗಳ ಆಮದು ನಿಲ್ಲಲಿ, ಬೆಳೆಗಳಿಗೆ ಬೆಲೆ ಬರಲಿ ಎಂಬ ಉದ್ದೇಶದಿಂದ ಧರಣಿ ನಡೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ,  ಲಾಕ್ಡೌನ್ ನಿಂದಾಗಿ ಕೃಷಿಕ್ಷೇತ್ರಕ್ಕೆ ರಾಜ್ಯದಲ್ಲಿ ಸಮಸ್ಯೆಯಾಗಿದೆ.  ಫರಂಗಿ ಹಣ್ಣು,ಬಾಳೆ,ಕಲ್ಲಂಗಡಿ,ಕರಬುಜ, ಹೂವು ಹಣ್ಣು, ತರಕಾರಿ ಅಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆ ಸುಮಾರು 1 ಲಕ್ಷ ಕೋಟಿಗಿಂತಲೂ ಹೆಚ್ಚು ಫಸಲು ನಷ್ಠ ಅಲ್ಲದೇ ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳಾದ ಅಡಿಕೆ,ಕಾಫಿ ,ಟೀ ,ರಬ್ಬರ್ ಬೆಳೆಗಳ ಮಾರುಕಟ್ಟೆ ಕುಸಿತ ಮತ್ತು ಖರೀದಿಯಲ್ಲಿನ ಗೊಂದಲದಿಂದ ಕೃಷಿ ಕ್ಷೇತ್ರ ದಿಕ್ಕೆಟ್ಟಿದೆ. ಮುಂದಿನ ದಿನಗಳಲ್ಲಿ ಆಹಾರ ಸುಭದ್ರತೆಗಾಗಿ ಕೃಷಿ ಕ್ಷೇತ್ರದ ರಕ್ಷಣೆಗಾಗಿ ವಿಷೇಶ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

5 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

9 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

14 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

20 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 days ago