Advertisement
ಸುದ್ದಿಗಳು

ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ | ರೈತ ಸಂಘದಿಂದ ಪ್ರತಿಭಟನೆ | ಮನೆ ಮನೆಗಳಲ್ಲೇ ನಡೆಯುತ್ತಿರುವ ಮೌನ ಪ್ರತಿಭಟನೆ |

Share

ಪುತ್ತೂರು: ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ ಸತ್ಯಾಗ್ರಹದ ನಿಟ್ಟಿನಲ್ಲಿ ರೈತ ಸಂಘದ ವತಿಯಿಂದ ಮನೆ ಮನೆಗಳಲ್ಲಿ ರೈತ ಸಂಘದ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಯುತ್ತಿದೆ.

ರೈತರು ಹಾಗೂ ಗ್ರಾಮೀಣ ಪ್ರದೇಶದ ಜನತೆ ಮನೆಗಳಲ್ಲಿಯೇ ಇದ್ದು , ಯಾವುದೇ ದಿನಬಳಕೆಯ ವಸ್ತುಗಳ ಖರೀದಿ ಮಾಡದೇ,  ಯಾವುದೇ ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಒಯ್ಯದೇ ತಮ್ಮ ಮನೆ ಮಂದಿಯೊಂದಿಗೆ ಮನೆಯಲ್ಲಿಯೇ ಧರಣಿ ಆರಂಭ ಮಾಡಿದ್ದಾರೆ. ರೈತರ ಜೀವವೂ ಉಳಿಯಲಿ, ಜೀವನವೂ ಉಳಿಯಲಿ, ಮಾರುಕಟ್ಟೆ ಮುಕ್ತವಾಗಿರಲಿ , ಬೆಳೆಗಳಿಗೆ ಬೆಲೆ ಬರಲಿ , ಕೃಷಿ ಉತ್ಪನ್ನಗಳ ಆಮದು ನಿಲ್ಲಲಿ, ಬೆಳೆಗಳಿಗೆ ಬೆಲೆ ಬರಲಿ ಎಂಬ ಉದ್ದೇಶದಿಂದ ಧರಣಿ ನಡೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ,  ಲಾಕ್ಡೌನ್ ನಿಂದಾಗಿ ಕೃಷಿಕ್ಷೇತ್ರಕ್ಕೆ ರಾಜ್ಯದಲ್ಲಿ ಸಮಸ್ಯೆಯಾಗಿದೆ.  ಫರಂಗಿ ಹಣ್ಣು,ಬಾಳೆ,ಕಲ್ಲಂಗಡಿ,ಕರಬುಜ, ಹೂವು ಹಣ್ಣು, ತರಕಾರಿ ಅಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆ ಸುಮಾರು 1 ಲಕ್ಷ ಕೋಟಿಗಿಂತಲೂ ಹೆಚ್ಚು ಫಸಲು ನಷ್ಠ ಅಲ್ಲದೇ ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳಾದ ಅಡಿಕೆ,ಕಾಫಿ ,ಟೀ ,ರಬ್ಬರ್ ಬೆಳೆಗಳ ಮಾರುಕಟ್ಟೆ ಕುಸಿತ ಮತ್ತು ಖರೀದಿಯಲ್ಲಿನ ಗೊಂದಲದಿಂದ ಕೃಷಿ ಕ್ಷೇತ್ರ ದಿಕ್ಕೆಟ್ಟಿದೆ. ಮುಂದಿನ ದಿನಗಳಲ್ಲಿ ಆಹಾರ ಸುಭದ್ರತೆಗಾಗಿ ಕೃಷಿ ಕ್ಷೇತ್ರದ ರಕ್ಷಣೆಗಾಗಿ ವಿಷೇಶ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

5 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

5 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

18 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

19 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

19 hours ago