ಮಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸತತ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕಾದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ಹಂತದಲ್ಲಿ ಜನರನ್ನು ಭಯಗೊಳಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣ, ವಾಟ್ಸಪ್ ಗ್ರೂಪುಗಳ ಮೂಲಕ ಹರಡಿದರೆ ಕೇಸು ದಾಖಲಾಗಲಿದೆ. ಹೀಗಾಗಿ ವಿಡಿಯೋಗಳನ್ನು ವೈರಲ್ ಮಾಡುವ ಮುನ್ನ ಎಚ್ಚರಿಕೆ ವಹಿಸುವುದು ಒಳಿತು.
ಮಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇಂತಹ ವಿಡಿಯೋ ವೈರಲ್ ಮಾಡುವ ಮೂಲಕ ಜನರನ್ನು ಇನ್ನಷ್ಟು ಆತಂಕಕ್ಕೆ ಹಾಗೂ ಭಯಕ್ಕೆ ತಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ರೀತಿ ವದಂತಿ, ಅಪಪ್ರಚಾರ ಮಾಡುವುದರ ಬಗ್ಗೆ ಸಂಬಂಧಿತ ಅಧಿಕಾರಿಗಳು ಪೊಲೀಸ್ ದೂರು ನೀಡಲಿದ್ದಾರೆ.
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…