ಕೊರೊನಾ ಭಯ-ಅಭಯ | ಕೇಂದ್ರ ಸರಕಾರದಿಂದ ಭಾರತದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ | ದೇಶದಾದ್ಯಂತ ಸಬ್ಸೀಡಿ ದರದಲ್ಲಿ ರೇಶನ್ |

March 25, 2020
3:43 PM

ಕೊರೊನಾ ವೈರಸ್ ಹರಡುವುದು  ತಡೆಗೆ ಕೇಂದ್ರ ಸರಕಾರ ಎ.14 ರ ವರೆಗೆ ಲಾಕ್ ಡೌನ್ ಘೋಷಿಸಿದೆ. ಇದೀಗ ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟ ಮಾಡಿದ್ದು ದೇಶದ 80 ಕೋಟಿ ಜನರಿಗೆ ಪಡಿತರ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.

Advertisement
Advertisement

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದ  ಸಚಿವ ಪ್ರಕಾಶ್ ಜಾವೇಡ್ಕರ್, ದೇಶದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ ಜಾರಿ ಮಾಡಲಾಗುತ್ತದೆ. 3 ತಿಂಗಳಿಗೆ ಬೇಕಾಗುವಷ್ಟು ಪಡಿತರ ನೀಡಲಾಗುತ್ತದೆ. ಸಹಕಾರಿ ಸಂಘಗಳಿಗೆ ಇದಕ್ಕಾಗಿ ಫಂಡ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಗೋಧಿ್ಗೆ 2 ರೂಪಾಯಿ ಹಾಗೂ ಅಕ್ಕಿಗೆ 3 ರೂಪಾಯಿಗೆ  ವಿತರಣೆ ಮಾಡಲಾಗುತ್ತದೆ. ಗುತ್ತಿಗೆ ಕಾರ್ಮಿಕರಿಗೆ ವೇತನ ಕಡಿತ ಮಾಡಬಾರದು ಎಂದು ಹೇಳಿದ್ದಾರೆ. ಈ ಸಂದರ್ಭ ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ  ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಹಣ ಪಡೆಯಲು ಯಾವುದೇ ಅಡ್ಡಿ ಇಲ್ಲ. ಎಟಿಎಂ ಮೂಲಕ ಪಡೆಯಬಹುದಾಗಿದೆ. ಇದಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ತುರ್ತು ಕೆಲಸ ಇದ್ದರೆ ಮಾತ್ರವೇ ಪೇಟೆಗೆ, ಬ್ಯಾಂಕ್ ಗೆ ತೆರಳಿ ಎಂದು ಸರಕಾರ ಹೇಳಿದೆ.

 

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ
June 26, 2025
7:42 AM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ
June 26, 2025
7:05 AM
by: The Rural Mirror ಸುದ್ದಿಜಾಲ
ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?
June 26, 2025
6:48 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror

Join Our Group