ಕೊರೊನಾ ಭಯ-ಅಭಯ | ಕೇಂದ್ರ ಸರಕಾರದಿಂದ ಭಾರತದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ | ದೇಶದಾದ್ಯಂತ ಸಬ್ಸೀಡಿ ದರದಲ್ಲಿ ರೇಶನ್ |

March 25, 2020
3:43 PM

ಕೊರೊನಾ ವೈರಸ್ ಹರಡುವುದು  ತಡೆಗೆ ಕೇಂದ್ರ ಸರಕಾರ ಎ.14 ರ ವರೆಗೆ ಲಾಕ್ ಡೌನ್ ಘೋಷಿಸಿದೆ. ಇದೀಗ ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟ ಮಾಡಿದ್ದು ದೇಶದ 80 ಕೋಟಿ ಜನರಿಗೆ ಪಡಿತರ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದ  ಸಚಿವ ಪ್ರಕಾಶ್ ಜಾವೇಡ್ಕರ್, ದೇಶದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ ಜಾರಿ ಮಾಡಲಾಗುತ್ತದೆ. 3 ತಿಂಗಳಿಗೆ ಬೇಕಾಗುವಷ್ಟು ಪಡಿತರ ನೀಡಲಾಗುತ್ತದೆ. ಸಹಕಾರಿ ಸಂಘಗಳಿಗೆ ಇದಕ್ಕಾಗಿ ಫಂಡ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಗೋಧಿ್ಗೆ 2 ರೂಪಾಯಿ ಹಾಗೂ ಅಕ್ಕಿಗೆ 3 ರೂಪಾಯಿಗೆ  ವಿತರಣೆ ಮಾಡಲಾಗುತ್ತದೆ. ಗುತ್ತಿಗೆ ಕಾರ್ಮಿಕರಿಗೆ ವೇತನ ಕಡಿತ ಮಾಡಬಾರದು ಎಂದು ಹೇಳಿದ್ದಾರೆ. ಈ ಸಂದರ್ಭ ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ  ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಹಣ ಪಡೆಯಲು ಯಾವುದೇ ಅಡ್ಡಿ ಇಲ್ಲ. ಎಟಿಎಂ ಮೂಲಕ ಪಡೆಯಬಹುದಾಗಿದೆ. ಇದಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ತುರ್ತು ಕೆಲಸ ಇದ್ದರೆ ಮಾತ್ರವೇ ಪೇಟೆಗೆ, ಬ್ಯಾಂಕ್ ಗೆ ತೆರಳಿ ಎಂದು ಸರಕಾರ ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror