Advertisement
ಸುದ್ದಿಗಳು

ಕೊರೊನಾ ಭಯ-ಅಭಯ | ಕೇಂದ್ರ ಸರಕಾರದಿಂದ ಭಾರತದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ | ದೇಶದಾದ್ಯಂತ ಸಬ್ಸೀಡಿ ದರದಲ್ಲಿ ರೇಶನ್ |

Share

ಕೊರೊನಾ ವೈರಸ್ ಹರಡುವುದು  ತಡೆಗೆ ಕೇಂದ್ರ ಸರಕಾರ ಎ.14 ರ ವರೆಗೆ ಲಾಕ್ ಡೌನ್ ಘೋಷಿಸಿದೆ. ಇದೀಗ ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟ ಮಾಡಿದ್ದು ದೇಶದ 80 ಕೋಟಿ ಜನರಿಗೆ ಪಡಿತರ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.

ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದ  ಸಚಿವ ಪ್ರಕಾಶ್ ಜಾವೇಡ್ಕರ್, ದೇಶದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ ಜಾರಿ ಮಾಡಲಾಗುತ್ತದೆ. 3 ತಿಂಗಳಿಗೆ ಬೇಕಾಗುವಷ್ಟು ಪಡಿತರ ನೀಡಲಾಗುತ್ತದೆ. ಸಹಕಾರಿ ಸಂಘಗಳಿಗೆ ಇದಕ್ಕಾಗಿ ಫಂಡ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಗೋಧಿ್ಗೆ 2 ರೂಪಾಯಿ ಹಾಗೂ ಅಕ್ಕಿಗೆ 3 ರೂಪಾಯಿಗೆ  ವಿತರಣೆ ಮಾಡಲಾಗುತ್ತದೆ. ಗುತ್ತಿಗೆ ಕಾರ್ಮಿಕರಿಗೆ ವೇತನ ಕಡಿತ ಮಾಡಬಾರದು ಎಂದು ಹೇಳಿದ್ದಾರೆ. ಈ ಸಂದರ್ಭ ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ  ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಹಣ ಪಡೆಯಲು ಯಾವುದೇ ಅಡ್ಡಿ ಇಲ್ಲ. ಎಟಿಎಂ ಮೂಲಕ ಪಡೆಯಬಹುದಾಗಿದೆ. ಇದಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ತುರ್ತು ಕೆಲಸ ಇದ್ದರೆ ಮಾತ್ರವೇ ಪೇಟೆಗೆ, ಬ್ಯಾಂಕ್ ಗೆ ತೆರಳಿ ಎಂದು ಸರಕಾರ ಹೇಳಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

4 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

5 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

1 day ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

1 day ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

1 day ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

1 day ago