Advertisement
ಸುದ್ದಿಗಳು

ಕೊರೊನಾ ಮುಂಜಾಗ್ರತಾ ಕ್ರಮ | ಕ್ಯಾಂಪ್ಕೋದಲ್ಲಿ ಅಡಿಕೆ ಖರೀದಿ ತಾತ್ಕಾಲಿಕ ಸ್ಥಗಿತ

Share

ಪುತ್ತೂರು: ಕೊರೊನಾ ವೈರಸ್ ಹರಡುವ ಮುಂಜಾಗ್ರತಾ ಕ್ರಮವಾಗಿ ಮಾ.31 ರವರೆಗೆ ರಾಜ್ಯ ಹಾಗೂ ಕೇಂದ್ರ ಸರಕಾರ ಅಗತ್ಯ ಸೇವೆ ಹೊರತುಪಡಿಸಿ ಇತರ ಸೇವೆಗಳನ್ನು ಬಂದ್ ಮಾಡಲು ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ  ಕ್ಯಾಂಪ್ಕೋ ಮಾ.31 ರವರೆಗೆ ಅಡಿಕೆ , ಕೋಕೋ, ರಬ್ಬರ್ , ಕಾಳುಮೆಣಸು ಖರೀದಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಎಲ್ಲಾ ಸದಸ್ಯರು ಸಹಕರಿಸಬೇಕು ಎಂದು ಮನವಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

2 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

4 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

6 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

6 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

13 hours ago