ಸುದ್ದಿಗಳು

ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ ಈಗ ಮಾದರಿಯಾಗಿದೆ.

Advertisement
Advertisement

ವಿವಿಧ ಸಂದರ್ಭ ಸಮಾಜಮುಖಿ ಕಾರ್ಯಕ್ರಮವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆದ ಸಂಸ್ಥೆ ಯುವಕಮಂಡಲ(ರಿ). ಉಬರಡ್ಕಮಿತ್ತೂರು ಈ ಬಾರಿಯೂ ಸಮಾಜ ಸೇವೆಗೆ ಮುಂದೆ ಬಂದಿದೆ. ಸಂಘದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ,  ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ, ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು, ಕೋಶಾಧಿಕಾರಿ ಮನೋಹರ್ ಕಾಚೇಲು ಇವರು  ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತುಗಳಾದ ತರಕಾರಿ. ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು. ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯ ಊರಿನ ಜನರಿಗೆ ಉಪಕಾರವಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಸಹಕಾರ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

6 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

10 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

12 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

12 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

13 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

14 hours ago