ಸುದ್ದಿಗಳು

ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ ಈಗ ಮಾದರಿಯಾಗಿದೆ.

Advertisement

ವಿವಿಧ ಸಂದರ್ಭ ಸಮಾಜಮುಖಿ ಕಾರ್ಯಕ್ರಮವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆದ ಸಂಸ್ಥೆ ಯುವಕಮಂಡಲ(ರಿ). ಉಬರಡ್ಕಮಿತ್ತೂರು ಈ ಬಾರಿಯೂ ಸಮಾಜ ಸೇವೆಗೆ ಮುಂದೆ ಬಂದಿದೆ. ಸಂಘದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ,  ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ, ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು, ಕೋಶಾಧಿಕಾರಿ ಮನೋಹರ್ ಕಾಚೇಲು ಇವರು  ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತುಗಳಾದ ತರಕಾರಿ. ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು. ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯ ಊರಿನ ಜನರಿಗೆ ಉಪಕಾರವಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಸಹಕಾರ ನೀಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾತು ಬಿಡ ಮಂಜುನಾಥ | ಮಾತಿನ ಮೇಲೆ ಹಿಡಿತ ಇರಲಿ, ಎಚ್ಚರಿಕೆ ಇರಲಿ

ನಮಗೆ ಸಂಬಂಧಿಸಿದ್ದ ಅಲ್ಲ, ಕಾನೂನು ಇದೆ, ಇಲಾಖೆಗಳು ಇವೆ, ತನಿಖೆಯಾಗುತ್ತಿದೆ. ಹೀಗಾಗಿ ಮಾತನಾಡಬಾರದು,…

20 hours ago

ಕೂಸಿನ ಮನೆ ಯೋಜನೆ | ಗ್ರಾಮೀಣ ಉದ್ಯೋಗಿ ಮಹಿಳೆಯರಿಗೆ ಅನುಕೂಲ

ನರೇಗಾ ಸೇರಿದಂತೆ ಇತರೆ ಗ್ರಾಮೀಣ ಕೆಲಸಗಳಲ್ಲಿ ದುಡಿಯುವ ಮಹಿಳೆಯರ ನೆರವಿಗೆ ಬಂದಿರುವ ರಾಜ್ಯ…

21 hours ago

ಕೃಷಿ ವಲಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕ್ರಮ

ಕಳೆದ 11 ವರ್ಷಗಳಲ್ಲಿ ಎನ್ ಡಿಎ ಸರ್ಕಾರ ರೈತರ ಆದಾಯ ದ್ವಿಗುಣ ಮತ್ತು…

21 hours ago

ಈ ಬಾರಿಯ ಮಳೆಯಿಂದ ಅಡಿಕೆಗೆ ಕೊಳೆರೋಗ | ಮರ ಏರಿ ಔಷಧಿ ಸಿಂಪಡಿಸಿದ ಮಹಿಳೆ |

ಕೃಷಿ ಬದುಕಿನ ಮಹಿಳೆಯೊಬ್ಬರು ತನ್ನದೇ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಂಕೋಚ ತೋರದೆ, ಅಡಿಕೆ…

21 hours ago

ಉತ್ತರಾಖಂಡದಲ್ಲಿ ಮೇಘಸ್ಫೋಟದ ಭೀಕರ ದುರಂತ

ಮಂಗಳವಾರ ಉತ್ತರಾಖಂಡದ ಗುಡ್ಡಗಾಡು ರಾಜ್ಯದ ಧರಾಲಿ ಜಿಲ್ಲೆಯಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಖೀರ್…

1 day ago

19 ನವಿಲುಗಳು ಸಾವು ತನಿಖೆಗೆ ಆದೇಶ

ತುಮಕೂರು ಜಿಲ್ಲೆ  ಮಧುಗಿರಿ ತಾಲ್ಲೂಕಿನ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ…

1 day ago