Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

Share

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ ಈಗ ಮಾದರಿಯಾಗಿದೆ.

Advertisement

ವಿವಿಧ ಸಂದರ್ಭ ಸಮಾಜಮುಖಿ ಕಾರ್ಯಕ್ರಮವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆದ ಸಂಸ್ಥೆ ಯುವಕಮಂಡಲ(ರಿ). ಉಬರಡ್ಕಮಿತ್ತೂರು ಈ ಬಾರಿಯೂ ಸಮಾಜ ಸೇವೆಗೆ ಮುಂದೆ ಬಂದಿದೆ. ಸಂಘದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ,  ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ, ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು, ಕೋಶಾಧಿಕಾರಿ ಮನೋಹರ್ ಕಾಚೇಲು ಇವರು  ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತುಗಳಾದ ತರಕಾರಿ. ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು. ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯ ಊರಿನ ಜನರಿಗೆ ಉಪಕಾರವಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಸಹಕಾರ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

16 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

16 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

1 day ago