Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

Share

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ ಈಗ ಮಾದರಿಯಾಗಿದೆ.

ವಿವಿಧ ಸಂದರ್ಭ ಸಮಾಜಮುಖಿ ಕಾರ್ಯಕ್ರಮವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆದ ಸಂಸ್ಥೆ ಯುವಕಮಂಡಲ(ರಿ). ಉಬರಡ್ಕಮಿತ್ತೂರು ಈ ಬಾರಿಯೂ ಸಮಾಜ ಸೇವೆಗೆ ಮುಂದೆ ಬಂದಿದೆ. ಸಂಘದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ,  ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ, ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು, ಕೋಶಾಧಿಕಾರಿ ಮನೋಹರ್ ಕಾಚೇಲು ಇವರು  ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತುಗಳಾದ ತರಕಾರಿ. ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು. ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯ ಊರಿನ ಜನರಿಗೆ ಉಪಕಾರವಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಸಹಕಾರ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

17 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

2 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

4 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago