Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

Share

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ ಈಗ ಮಾದರಿಯಾಗಿದೆ.

ವಿವಿಧ ಸಂದರ್ಭ ಸಮಾಜಮುಖಿ ಕಾರ್ಯಕ್ರಮವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆದ ಸಂಸ್ಥೆ ಯುವಕಮಂಡಲ(ರಿ). ಉಬರಡ್ಕಮಿತ್ತೂರು ಈ ಬಾರಿಯೂ ಸಮಾಜ ಸೇವೆಗೆ ಮುಂದೆ ಬಂದಿದೆ. ಸಂಘದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ,  ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ, ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು, ಕೋಶಾಧಿಕಾರಿ ಮನೋಹರ್ ಕಾಚೇಲು ಇವರು  ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತುಗಳಾದ ತರಕಾರಿ. ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು. ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯ ಊರಿನ ಜನರಿಗೆ ಉಪಕಾರವಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಸಹಕಾರ ನೀಡಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

51 minutes ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

58 minutes ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

10 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

11 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

21 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

1 day ago