Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ಉಬರಡ್ಕದಲ್ಲಿ ಮಾದರಿಯಾದ ಯುವಕ ಮಂಡಲ | ಮನೆ ಮನೆಗೆ ದಿನಸಿ-ತರಕಾರಿ ವ್ಯವಸ್ಥೆ|

Share

ಉಬರಡ್ಕ: ಕೊರೊನಾ ವೈರಸ್ ಹರಡುವುದು  ತಡೆಯಲು ಭಾರತ ಲಾಕ್ಡೌನ್. ಈ ಸಂದರ್ಭ ನೆರವಿಗೆ ಬರುವ ಸಂಘಸಂಸ್ಥೆಗಳು ಹಲವಾರು. ಇದರಲ್ಲಿ  ಸುಳ್ಯ ತಾಲೂಕಿನ ಉಬರಡ್ಕದ ಯುವಕ ಮಂಡಲದ ಕಾರ್ಯ ಈಗ ಮಾದರಿಯಾಗಿದೆ.

ವಿವಿಧ ಸಂದರ್ಭ ಸಮಾಜಮುಖಿ ಕಾರ್ಯಕ್ರಮವನ್ನು ಸಂಘಟಿಸಿ ಹಂತ ಹಂತವಾಗಿ ಬೆಳೆದ ಸಂಸ್ಥೆ ಯುವಕಮಂಡಲ(ರಿ). ಉಬರಡ್ಕಮಿತ್ತೂರು ಈ ಬಾರಿಯೂ ಸಮಾಜ ಸೇವೆಗೆ ಮುಂದೆ ಬಂದಿದೆ. ಸಂಘದ ಅಧ್ಯಕ್ಷ ವಿಜಯಕುಮಾರ್ ಉಬರಡ್ಕ,  ಗೌರಾವಾದ್ಯಕ್ಷ ರಾಜೇಶ್ ರೈ ಉಬರಡ್ಕ, ಪ್ರಧಾನಕಾರ್ಯದರ್ಶಿ ನವೀನ್ ಮಾಣಿಬೆಟ್ಟು, ಕೋಶಾಧಿಕಾರಿ ಮನೋಹರ್ ಕಾಚೇಲು ಇವರು  ಶ್ರೀನಿವಾಸ್ ಉಬರಡ್ಕ ಹಾಗೂ ಹರೀಶ್ ಉಬರಡ್ಕ ರವರ ಮಾರ್ಗದರ್ಶನದಲ್ಲಿ ಉಬರಡ್ಕ ಮಿತ್ತೂರು ಗ್ರಾಮದ ಪ್ರತಿ ಮನೆಗಳಿಗೆ ಬೇಕಾದ ಜೀವನಾವಶ್ಯಕ ವಸ್ತುಗಳಾದ ತರಕಾರಿ. ದಿನಸಿ ಸಾಮಾನುಗಳನ್ನು ಸರಕಾರದ ನಿರ್ದೇಶನದಂತೆ ಲಾಕ್ ಡೌನ್ ಮಾಡಿದ ಹಿನ್ನಲೆಯಲ್ಲಿ ವಿತರಣೆ ಮಾಡಲಾಯಿತು. ಪ್ರತಿಯೊಬ್ಬರು ಮನೆಯಿಂದ ಹೊರಗಡೆ ಬಾರದೆ ಮನೆಯಲ್ಲಿಯೇ ಇದ್ದು ನಮ್ಮೂರಿಗೆ ಕೊರೊನ ವೈರಸ್ ಬಾರದೆ ತಡೆಯುವ ಉದ್ದೇಶದಿಂದ ಈ ಕಾರ್ಯ ವನ್ನು ಮಾಡಲಾಯಿತು. ಈ ಕಾರ್ಯ ಊರಿನ ಜನರಿಗೆ ಉಪಕಾರವಾಯಿತು. ಈ ಕಾರ್ಯಕ್ಕೆ ಸೀತಾನಂದ ಬೇರ್ಪಡ್ಕ. ಚಂದ್ರಶೇಖರ ಅನುಗ್ರಹ, ಪ್ರಭಾಕರ ಅಮೈ . ರಾಧಾಕೃಷ್ಣ ಬೇರ್ಪಡ್ಕ ಸಹಕಾರ ನೀಡಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

3 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

12 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

19 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

20 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago