ಪುತ್ತೂರು: ಕ್ವಾರಂಟೈನ್ ಉಲ್ಲಂಘಿಸಿದ ಕಾರಣದಿಂದಾಗಿ ಕರಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ನಿವಾಸಿ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಪ್ರಕರಣ ದಾಖಲಿಸಿದ್ದಾರೆ.
ದುಬೈನಿಂದ ಬೆಂಗಳೂರು ಮೂಲಕ ಮಾ.21 ರಂದು ಊರಿಗೆ ಆಗಮಿಸಿದ್ದು ಆ ಬಳಿಕ 14 ದಿನಗಳು ಮನೆಯಲ್ಲೇ ಇರುವಂತೆ ಸೂಚನೆ ನೀಡಲಾಗಿತ್ತು. ಆದರೂ ಆತ ಅದನ್ನು ಉಲ್ಲಂಘನೆ ಮಾಡಿದ್ದಾನೆ. ಆ ಬಳಿಕ ಆತನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕ್ವಾರೆಂಟೈನ್ ಉಲ್ಲಂಘನೆ ಮಾಡಿದ ಆತನ ಮೇಲೆ ಹಾಗೆಯೇ ಆತನ ಮನೆಯವರ ಮೇಲೆಯೂ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…