Advertisement
ಸುದ್ದಿಗಳು

#ಕೊರೊನಾ ಲಾಕ್ಡೌನ್ | ಗುತ್ತಿಗಾರು ಗ್ರಾಮ ಪಂಚಾಯತ್ ವತಿಯಿಂದ ರಾತ್ರಿವರೆಗೂ ಬಡವರಿಗೆ ಅಕ್ಕಿ ವಿತರಣೆ |

Share

ಗುತ್ತಿಗಾರು: ಕೊರೊನಾ ವೈರಸ್ ಹರಡುವುದು  ತಡೆಯಲು  ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಸರಕಾರದ ಕ್ರಮ ಕೈಗೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಕೂಡಾ ಶಕ್ತಿ ಮೀರಿ ಪ್ರಯತ್ನಿಸುತ್ತದೆ. ಪಂಚಾಯತ್ ವ್ಯಾಪ್ತಿಯಲ್ಲಿ  ಅಕ್ಕಿಯ ಕೊರತೆ ಇರುವ ಬಡವರು ಹಾಗೂ ಕಾಲನಿ ನಿವಾಸಿಗಳಿಗೆ ಅಕ್ಕಿ ವಿತರಣೆ ಮಾಡುತ್ತಿದೆ. ಇದಕ್ಕಾಗಿ ದಾನಿಗಳ ಸಹಾಯವನ್ನೂ ಕೋರಿದೆ. ಪಂಚಾಯತ್ ರಚನೆ ಮಾಡಿದ ಕಾರ್ಯಪಡೆಯ ಮನೆ ಮನೆಗಳಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ರಾತ್ರಿವರೆಗೂ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ  ಮೊದಲಾದವರ ತಂಡ ಅಕ್ಕಿ ವಿತರಣೆ ಕಾರ್ಯ ಮಾಡುತ್ತಿದೆ.

Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅರಣ್ಯ ಬೆಳೆಸುವುದರ ಜೊತೆಗೆ ವನ್ಯ ಜೀವಿಗಳನ್ನು ಕಾಪಾಡಬೇಕಿದೆ | ತುಮಕೂರಿನಲ್ಲಿ 70ನೇ ವನ್ಯ ಜೀವಿ ಸಪ್ತಾಹ |

ವನ್ಯಜೀವಿ ಸಪ್ತಾಹ  ಅಂಗವಾಗಿ ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ 70ನೇ ವನ್ಯಜೀವಿ…

5 mins ago

ದೇಶದಲ್ಲಿ ಸಹಕಾರಿ ವಲಯದ ಪಾತ್ರ ಮುಂದಿನ ದಿನಗಳಲ್ಲಿ ಮಹತ್ವ ಪಡೆಯಲಿದೆ | ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವದಲ್ಲಿ ಅಮಿತ್‌ ಶಾ |

ಆರ್ಥಿಕ ಪ್ರಗತಿಯ ಜೊತೆಗೆ ಜನರ ಕಲ್ಯಾಣವನ್ನು ಖಾತರಿಪಡಿಸಲು ಜಗತ್ತಿನಲ್ಲಿ ಯಾವುದಾದರೂ ಮಾದರಿ ಇದ್ದರೆ…

19 mins ago

7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ | 20 ಭಾಷೆಯ 100ಕ್ಕೂ ಅಧಿಕ ಸಿನಿಮಾ ಪ್ರದರ್ಶನ

ಇನೋವೇಟಿವ್ ಫಿಲ್ಮಂ ಅಕಾಡೆಮಿ ಬೆಂಗಳೂರಿನಲ್ಲಿ ಆಯೋಜಿಸಿರುವ ಮೂರು ದಿನಗಳ 7ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ…

47 mins ago

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

9 hours ago

ಬಳ್ಪದ ತ್ರಿಶೂಲಿನೀ ದೇವಸ್ಥಾನ | ಕದಂಬರ ಕಾಲದ ದೇವಾಲಯದಲ್ಲಿ ನವರಾತ್ರಿ ಸಂಭ್ರಮ |

ಕದಂಬ, ಚೋಳರ ಕಾಲದಿಂದಲೂ ದೇವಿಯ ಆರಾಧನೆ ನಡೆಯುತ್ತಿತ್ತು. ಕದಂಬರ ಕಾಲದ ದೇವಸ್ಥಾನವೊಂದು ಕಡಬ…

13 hours ago

ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ

ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ.

1 day ago