ಗುತ್ತಿಗಾರು: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಸರಕಾರದ ಕ್ರಮ ಕೈಗೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಕೂಡಾ ಶಕ್ತಿ ಮೀರಿ ಪ್ರಯತ್ನಿಸುತ್ತದೆ. ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಕಿಯ ಕೊರತೆ ಇರುವ ಬಡವರು ಹಾಗೂ ಕಾಲನಿ ನಿವಾಸಿಗಳಿಗೆ ಅಕ್ಕಿ ವಿತರಣೆ ಮಾಡುತ್ತಿದೆ. ಇದಕ್ಕಾಗಿ ದಾನಿಗಳ ಸಹಾಯವನ್ನೂ ಕೋರಿದೆ. ಪಂಚಾಯತ್ ರಚನೆ ಮಾಡಿದ ಕಾರ್ಯಪಡೆಯ ಮನೆ ಮನೆಗಳಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ರಾತ್ರಿವರೆಗೂ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ ಮೊದಲಾದವರ ತಂಡ ಅಕ್ಕಿ ವಿತರಣೆ ಕಾರ್ಯ ಮಾಡುತ್ತಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…