ಗುತ್ತಿಗಾರು: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಸರಕಾರದ ಕ್ರಮ ಕೈಗೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಕೂಡಾ ಶಕ್ತಿ ಮೀರಿ ಪ್ರಯತ್ನಿಸುತ್ತದೆ. ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಕಿಯ ಕೊರತೆ ಇರುವ ಬಡವರು ಹಾಗೂ ಕಾಲನಿ ನಿವಾಸಿಗಳಿಗೆ ಅಕ್ಕಿ ವಿತರಣೆ ಮಾಡುತ್ತಿದೆ. ಇದಕ್ಕಾಗಿ ದಾನಿಗಳ ಸಹಾಯವನ್ನೂ ಕೋರಿದೆ. ಪಂಚಾಯತ್ ರಚನೆ ಮಾಡಿದ ಕಾರ್ಯಪಡೆಯ ಮನೆ ಮನೆಗಳಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ರಾತ್ರಿವರೆಗೂ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ ಮೊದಲಾದವರ ತಂಡ ಅಕ್ಕಿ ವಿತರಣೆ ಕಾರ್ಯ ಮಾಡುತ್ತಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…