ಗುತ್ತಿಗಾರು: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಸರಕಾರದ ಕ್ರಮ ಕೈಗೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಕೂಡಾ ಶಕ್ತಿ ಮೀರಿ ಪ್ರಯತ್ನಿಸುತ್ತದೆ. ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಕಿಯ ಕೊರತೆ ಇರುವ ಬಡವರು ಹಾಗೂ ಕಾಲನಿ ನಿವಾಸಿಗಳಿಗೆ ಅಕ್ಕಿ ವಿತರಣೆ ಮಾಡುತ್ತಿದೆ. ಇದಕ್ಕಾಗಿ ದಾನಿಗಳ ಸಹಾಯವನ್ನೂ ಕೋರಿದೆ. ಪಂಚಾಯತ್ ರಚನೆ ಮಾಡಿದ ಕಾರ್ಯಪಡೆಯ ಮನೆ ಮನೆಗಳಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ರಾತ್ರಿವರೆಗೂ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ ಮೊದಲಾದವರ ತಂಡ ಅಕ್ಕಿ ವಿತರಣೆ ಕಾರ್ಯ ಮಾಡುತ್ತಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…