ಗುತ್ತಿಗಾರು: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಸರಕಾರದ ಕ್ರಮ ಕೈಗೊಂಡಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ಆಡಳಿತ ಕೂಡಾ ಶಕ್ತಿ ಮೀರಿ ಪ್ರಯತ್ನಿಸುತ್ತದೆ. ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಕಿಯ ಕೊರತೆ ಇರುವ ಬಡವರು ಹಾಗೂ ಕಾಲನಿ ನಿವಾಸಿಗಳಿಗೆ ಅಕ್ಕಿ ವಿತರಣೆ ಮಾಡುತ್ತಿದೆ. ಇದಕ್ಕಾಗಿ ದಾನಿಗಳ ಸಹಾಯವನ್ನೂ ಕೋರಿದೆ. ಪಂಚಾಯತ್ ರಚನೆ ಮಾಡಿದ ಕಾರ್ಯಪಡೆಯ ಮನೆ ಮನೆಗಳಿಗೆ ಅಕ್ಕಿ ವಿತರಣೆ ಮಾಡಲಾಗಿದೆ. ರಾತ್ರಿವರೆಗೂ ಗ್ರಾಪಂ ಅಧ್ಯಕ್ಷ ಅಚ್ಚುತ ಗುತ್ತಿಗಾರು, ರಾಕೇಶ್ ಮೆಟ್ಟಿನಡ್ಕ ಮೊದಲಾದವರ ತಂಡ ಅಕ್ಕಿ ವಿತರಣೆ ಕಾರ್ಯ ಮಾಡುತ್ತಿದೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…