Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ದಿನಸಿ ಖರೀದಿಗೆ ಅವಕಾಶ | ಖರೀದಿಗೆ ಮುಗಿಬಿದ್ದ ಸಾರ್ವಜನಿಕರು | ಅಂತರ ಕಾಪಾಡಿಕೊಳ್ಳಿ – ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ |

Share

ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ  ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.

Advertisement
Advertisement
Advertisement
Advertisement
Advertisement

Advertisement

ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.

ಗ್ರಾಮಿಣ ಭಾಗದಲ್ಲಿ  ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.

Advertisement

 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

9 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

11 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago