Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ದಿನಸಿ ಖರೀದಿಗೆ ಅವಕಾಶ | ಖರೀದಿಗೆ ಮುಗಿಬಿದ್ದ ಸಾರ್ವಜನಿಕರು | ಅಂತರ ಕಾಪಾಡಿಕೊಳ್ಳಿ – ಮುಖಕ್ಕೆ ಮಾಸ್ಕ್ ಧರಿಸಿಕೊಳ್ಳಿ |

Share

ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ  ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.

Advertisement

ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.

ಗ್ರಾಮಿಣ ಭಾಗದಲ್ಲಿ  ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.

Advertisement

 

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

18 minutes ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

48 minutes ago

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

3 hours ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

3 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

9 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 days ago