ಕೊರೊನಾ ಲಾಕ್ಡೌನ್ | ಬುಧವಾರದಿಂದ ಬೆಳಗ್ಗೆ 7 ರಿಂದ 12 ರವರೆಗೆ ದಿನಸಿ ಖರೀದಿಗೆ ಅವಕಾಶ | ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ |

March 31, 2020
8:13 PM

ಮಂಗಳೂರು: ಎರಡು ದಿನಗಳ ಕಾಲ ದ  ಕ ಜಿಲ್ಲೆ ಸಂಪೂರ್ಣ ಬಂದ್ ಮಾಡಿದ ಬಳಿಕ ಮಂಗಳವಾರ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಬೆನ್ನಿಗೇ ಜನರು ಮುಗಿ ಬಿದ್ದು ಖರೀದಿಯಲ್ಲಿ  ತೊಡಗಿಸಿದರು. ಇದೀಗ ಪರಿಸ್ಥಿತಿ ಗಮನಿಸಿ ಬುಧವಾರದಿಂದ ದ.ಕ. ಜಿಲ್ಲೆಯಲ್ಲಿ ಎಲ್ಲಾ ಅಗತ್ಯ ವಸ್ತುಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ.

Advertisement

ಮಂಗಳವಾರದ ಪರಿಸ್ಥಿತಿ ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬುಧವಾರದಿಂದ  ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ ಎಂದು  ತಿಳಿಸಿದ್ದಾರೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

 

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group