ಕೊರೊನಾ ಲಾಕ್ಡೌನ್ | ಬುಧವಾರದಿಂದ ಬೆಳಗ್ಗೆ 7 ರಿಂದ 12 ರವರೆಗೆ ದಿನಸಿ ಖರೀದಿಗೆ ಅವಕಾಶ | ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ |

March 31, 2020
8:13 PM

ಮಂಗಳೂರು: ಎರಡು ದಿನಗಳ ಕಾಲ ದ  ಕ ಜಿಲ್ಲೆ ಸಂಪೂರ್ಣ ಬಂದ್ ಮಾಡಿದ ಬಳಿಕ ಮಂಗಳವಾರ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಬೆನ್ನಿಗೇ ಜನರು ಮುಗಿ ಬಿದ್ದು ಖರೀದಿಯಲ್ಲಿ  ತೊಡಗಿಸಿದರು. ಇದೀಗ ಪರಿಸ್ಥಿತಿ ಗಮನಿಸಿ ಬುಧವಾರದಿಂದ ದ.ಕ. ಜಿಲ್ಲೆಯಲ್ಲಿ ಎಲ್ಲಾ ಅಗತ್ಯ ವಸ್ತುಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ.

ಮಂಗಳವಾರದ ಪರಿಸ್ಥಿತಿ ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬುಧವಾರದಿಂದ  ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ ಎಂದು  ತಿಳಿಸಿದ್ದಾರೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,
May 7, 2026
1:59 PM
by: ಸಾಯಿಶೇಖರ್ ಕರಿಕಳ
ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ
May 7, 2026
7:50 AM
by: ದ ರೂರಲ್ ಮಿರರ್.ಕಾಂ
ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ
May 7, 2026
7:40 AM
by: ಮಿರರ್‌ ಡೆಸ್ಕ್
ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ
May 7, 2026
7:37 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror