Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ಬುಧವಾರದಿಂದ ಬೆಳಗ್ಗೆ 7 ರಿಂದ 12 ರವರೆಗೆ ದಿನಸಿ ಖರೀದಿಗೆ ಅವಕಾಶ | ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ |

Share

ಮಂಗಳೂರು: ಎರಡು ದಿನಗಳ ಕಾಲ ದ  ಕ ಜಿಲ್ಲೆ ಸಂಪೂರ್ಣ ಬಂದ್ ಮಾಡಿದ ಬಳಿಕ ಮಂಗಳವಾರ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಬೆನ್ನಿಗೇ ಜನರು ಮುಗಿ ಬಿದ್ದು ಖರೀದಿಯಲ್ಲಿ  ತೊಡಗಿಸಿದರು. ಇದೀಗ ಪರಿಸ್ಥಿತಿ ಗಮನಿಸಿ ಬುಧವಾರದಿಂದ ದ.ಕ. ಜಿಲ್ಲೆಯಲ್ಲಿ ಎಲ್ಲಾ ಅಗತ್ಯ ವಸ್ತುಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ.

ಮಂಗಳವಾರದ ಪರಿಸ್ಥಿತಿ ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬುಧವಾರದಿಂದ  ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ ಎಂದು  ತಿಳಿಸಿದ್ದಾರೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

21 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago