ಮಂಗಳೂರು: ಎರಡು ದಿನಗಳ ಕಾಲ ದ ಕ ಜಿಲ್ಲೆ ಸಂಪೂರ್ಣ ಬಂದ್ ಮಾಡಿದ ಬಳಿಕ ಮಂಗಳವಾರ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಬೆನ್ನಿಗೇ ಜನರು ಮುಗಿ ಬಿದ್ದು ಖರೀದಿಯಲ್ಲಿ ತೊಡಗಿಸಿದರು. ಇದೀಗ ಪರಿಸ್ಥಿತಿ ಗಮನಿಸಿ ಬುಧವಾರದಿಂದ ದ.ಕ. ಜಿಲ್ಲೆಯಲ್ಲಿ ಎಲ್ಲಾ ಅಗತ್ಯ ವಸ್ತುಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ.
ಮಂಗಳವಾರದ ಪರಿಸ್ಥಿತಿ ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬುಧವಾರದಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…
ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…