ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.29 ಭಾನುವಾರ ಕೂಡಾ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್ ಮುಂದುವರಿಯಲಿದದೆ. ವೇಳೆ ಯಾವುದೇ ವಾಣಿಜ್ಯ ವ್ಯವಹಾರಗಳನ್ನು ನಿಷೇಧಿಸಲಾಗಿರುತ್ತದೆ.
ಮೆಡಿಕಲ್ ಸ್ಟೋರ್, ಅಡುಗೆ ಗ್ಯಾಸ್, ಹಾಲು, ದಿನಪತ್ರಿಕೆ, ದಿನಗಳಕೆಯ ವಸ್ತುಗಳ ಸಾಗಾಟ ಹೊರತುಪಡಿಸಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅನುಮತಿ ನಿರಾಕರಿಸಲಾಗಿದೆ ಹಾಗೂ ದಿನಬಳಕೆಯ ಸಾಮಾಗ್ರಿಗಳ ಲೋಡ್- ಅನ್ ಲೋಡ್ ಕಾರ್ಮಿಕರು, ಮೆಡಿಕಲ್ ಸ್ಟೋರ್ ಸಿಬ್ಬಂದಿಗಳು, ಆಸ್ಪತ್ರೆಯ ಸಿಬ್ಬಂದಿಗಳನ್ನು ಹೊರತುಪಡಿಸಿ ಯಾವುದೇ ಜನಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…