ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾ.29 ಭಾನುವಾರ ಕೂಡಾ ಜಿಲ್ಲೆಯಾದ್ಯಂತ ಸಂಪೂರ್ಣ ಬಂದ್ ಮುಂದುವರಿಯಲಿದದೆ. ವೇಳೆ ಯಾವುದೇ ವಾಣಿಜ್ಯ ವ್ಯವಹಾರಗಳನ್ನು ನಿಷೇಧಿಸಲಾಗಿರುತ್ತದೆ.
ಮೆಡಿಕಲ್ ಸ್ಟೋರ್, ಅಡುಗೆ ಗ್ಯಾಸ್, ಹಾಲು, ದಿನಪತ್ರಿಕೆ, ದಿನಗಳಕೆಯ ವಸ್ತುಗಳ ಸಾಗಾಟ ಹೊರತುಪಡಿಸಿ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅನುಮತಿ ನಿರಾಕರಿಸಲಾಗಿದೆ ಹಾಗೂ ದಿನಬಳಕೆಯ ಸಾಮಾಗ್ರಿಗಳ ಲೋಡ್- ಅನ್ ಲೋಡ್ ಕಾರ್ಮಿಕರು, ಮೆಡಿಕಲ್ ಸ್ಟೋರ್ ಸಿಬ್ಬಂದಿಗಳು, ಆಸ್ಪತ್ರೆಯ ಸಿಬ್ಬಂದಿಗಳನ್ನು ಹೊರತುಪಡಿಸಿ ಯಾವುದೇ ಜನಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.
ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…
ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…
ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…
ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…