ಮಂಗಳೂರು: ರಾಜ್ಯದಲ್ಲಿ ಹಾಗೂ ಕಾಸರಗೋಡು ಭಾಗದಲ್ಲಿ ಕೊರೊನಾ ವೈರಸ್ ಹರಡುವ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ ಕ ಜಿಲ್ಲೆಯಲ್ಲಿ ಭಾನುವಾರವೂ ಸಂಪೂರ್ಣ ಬಂದ್ ಆಗಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯ ಸೇವೆಗಳಾದ ಹಾಲು ವಿತರಣೆ, ಮೆಡಿಕಲ್, ಪತ್ರಿಕೆ, ಪೆಟ್ರೋಲ್, ಅಡುಗೆ ಅನಿಲ ವಿತರಣೆ ಗೆ ವಿನಾಯಿತಿ ನೀಡಲಾಗಿದೆ. ಆದರೆ ಅನಗತ್ಯವಾಗಿ ಪೇಟೆಗೆ ಬರುವುದನ್ನು ಪೊಲೀಸರು ತಡೆಯಲಿದ್ದಾರೆ.
ದಿನಸಿ ಸಾಮಾಗ್ರಿಗಳ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ಒಂದೆರಡು ದಿನದಲ್ಲಿ ಈ ವ್ಯವಸ್ಥೆ ಜಾರಿಯಾಗಬಹುದು .
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…