ಪುತ್ತೂರು: ಮೊಗರು ಗ್ರಾಮವಿಕಾಸ ಸಮಿತಿಯ ವತಿಯಿಂದ ಮೊಗರು ಗ್ರಾಮದಲ್ಲಿ ಹಾಲಿನ ಕೊರತೆ ಎದುರಿಸುತ್ತಿದ್ದ ಮನೆಗಳಿಗೆ ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ಪುರುಷೋತ್ತಮ ಮಳಲಿ ಇವರ ನೇತೃತ್ವದಲ್ಲಿ ಹಾಲಿನ ಪೂರೈಕೆ ಮಾಡಲಾಯಿತು.
ಹಾಲು ಉತ್ಪಾದಕರಿಂದ ಲಿಟರಿಗೆ 20 ರೂಪಾಯಿ ಯಂತೆ ದೊರೆತ ಹಾಲನ್ನು ಗ್ರಾಮಸ್ಥರಿಗೂ ಲೀಟರಿಗೆ 20 ರೂಪಾಯಿಯಂತೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶಿವರಾಜ್ ನಾರಳ, ಹಾಗೂ ಸದಸ್ಯ ನಿತಿನ್ ಕುಲಾಲ್ ಸಂಕೇಶ ಸೇವಾ ಕಾರ್ಯದೊಂದಿಗೆ ಕೈ ಜೋಡಿಸಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…