ಪುತ್ತೂರು: ಮೊಗರು ಗ್ರಾಮವಿಕಾಸ ಸಮಿತಿಯ ವತಿಯಿಂದ ಮೊಗರು ಗ್ರಾಮದಲ್ಲಿ ಹಾಲಿನ ಕೊರತೆ ಎದುರಿಸುತ್ತಿದ್ದ ಮನೆಗಳಿಗೆ ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ಪುರುಷೋತ್ತಮ ಮಳಲಿ ಇವರ ನೇತೃತ್ವದಲ್ಲಿ ಹಾಲಿನ ಪೂರೈಕೆ ಮಾಡಲಾಯಿತು.
ಹಾಲು ಉತ್ಪಾದಕರಿಂದ ಲಿಟರಿಗೆ 20 ರೂಪಾಯಿ ಯಂತೆ ದೊರೆತ ಹಾಲನ್ನು ಗ್ರಾಮಸ್ಥರಿಗೂ ಲೀಟರಿಗೆ 20 ರೂಪಾಯಿಯಂತೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶಿವರಾಜ್ ನಾರಳ, ಹಾಗೂ ಸದಸ್ಯ ನಿತಿನ್ ಕುಲಾಲ್ ಸಂಕೇಶ ಸೇವಾ ಕಾರ್ಯದೊಂದಿಗೆ ಕೈ ಜೋಡಿಸಿದರು.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…