ಪುತ್ತೂರು: ಮೊಗರು ಗ್ರಾಮವಿಕಾಸ ಸಮಿತಿಯ ವತಿಯಿಂದ ಮೊಗರು ಗ್ರಾಮದಲ್ಲಿ ಹಾಲಿನ ಕೊರತೆ ಎದುರಿಸುತ್ತಿದ್ದ ಮನೆಗಳಿಗೆ ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ಪುರುಷೋತ್ತಮ ಮಳಲಿ ಇವರ ನೇತೃತ್ವದಲ್ಲಿ ಹಾಲಿನ ಪೂರೈಕೆ ಮಾಡಲಾಯಿತು.
ಹಾಲು ಉತ್ಪಾದಕರಿಂದ ಲಿಟರಿಗೆ 20 ರೂಪಾಯಿ ಯಂತೆ ದೊರೆತ ಹಾಲನ್ನು ಗ್ರಾಮಸ್ಥರಿಗೂ ಲೀಟರಿಗೆ 20 ರೂಪಾಯಿಯಂತೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶಿವರಾಜ್ ನಾರಳ, ಹಾಗೂ ಸದಸ್ಯ ನಿತಿನ್ ಕುಲಾಲ್ ಸಂಕೇಶ ಸೇವಾ ಕಾರ್ಯದೊಂದಿಗೆ ಕೈ ಜೋಡಿಸಿದರು.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…