ಪುತ್ತೂರು: ಮೊಗರು ಗ್ರಾಮವಿಕಾಸ ಸಮಿತಿಯ ವತಿಯಿಂದ ಮೊಗರು ಗ್ರಾಮದಲ್ಲಿ ಹಾಲಿನ ಕೊರತೆ ಎದುರಿಸುತ್ತಿದ್ದ ಮನೆಗಳಿಗೆ ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ಪುರುಷೋತ್ತಮ ಮಳಲಿ ಇವರ ನೇತೃತ್ವದಲ್ಲಿ ಹಾಲಿನ ಪೂರೈಕೆ ಮಾಡಲಾಯಿತು.
ಹಾಲು ಉತ್ಪಾದಕರಿಂದ ಲಿಟರಿಗೆ 20 ರೂಪಾಯಿ ಯಂತೆ ದೊರೆತ ಹಾಲನ್ನು ಗ್ರಾಮಸ್ಥರಿಗೂ ಲೀಟರಿಗೆ 20 ರೂಪಾಯಿಯಂತೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಸಮಿತಿಯ ಕಾರ್ಯದರ್ಶಿ ಶಿವರಾಜ್ ನಾರಳ, ಹಾಗೂ ಸದಸ್ಯ ನಿತಿನ್ ಕುಲಾಲ್ ಸಂಕೇಶ ಸೇವಾ ಕಾರ್ಯದೊಂದಿಗೆ ಕೈ ಜೋಡಿಸಿದರು.
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…
ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…