Advertisement
ಸುದ್ದಿಗಳು

#ಕೊರೊನಾ ಲಾಕ್ಡೌನ್ | ಶನಿವಾರ ದಕ ಜಿಲ್ಲೆ ಸಂಪೂರ್ಣ ಸ್ತಬ್ಧ | ಲಾಠಿ ರುಚಿ ಬೇಕಿದ್ದರೆ ರಸ್ತೆಗೆ ಬನ್ನಿ |

Share

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ  ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.

ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.

ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ  ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

21 minutes ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

42 minutes ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

55 minutes ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

1 hour ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

14 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

22 hours ago