ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.
ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.
ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…