ಸುದ್ದಿಗಳು

#ಕೊರೊನಾ ಲಾಕ್ಡೌನ್ | ಸುಳ್ಯ ತಾಲೂಕು ಸಂಪೂರ್ಣ ಬಂದ್ | ಅನಗತ್ಯ ಪೇಟೆಗೆ ಬಂದವರಿಗೆ ಬಿಸಿ ಬಿಸಿ ಲಾಠಿ ರುಚಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಕೊರೊನಾ ವೈರಸ್ ದ ಕ ಜಿಲ್ಲೆ ಹಾಗೂ ಕಾಸರಗೋಡು ಪ್ರದೇಶದಲ್ಲಿ  ಹರಡಿರುವ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಶನಿವಾರ ಸಂಪೂರ್ಣ ಬಂದ್ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಎಲ್ಲಾ ಅಂಗಡಿಗಳು ಬಂದ್ ಆಗಿವೆ.  ಪ್ರತೀ ಬಾರಿ ಹೇಳಿಯೂ ಅನಗತ್ಯವಾಗಿ ಪೇಟೆಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

Advertisement
Advertisement

ಸುಳ್ಯ ಪೇಟೆ ಸಂಪೂರ್ಣ ಬಂದ್ ಆಗಿದ್ದು  ಹಾಲಿನ ಅಂಗಡಿಗಳು ಬೆಳಗ್ಗೆ ತೆರೆದಿತ್ತು. ಕೆಲವು ಮೆಡಿಕಲ್ ತೆರೆದಿದೆ. ಆಸ್ಪತ್ರೆ ಚಿಕಿತ್ಸೆಗೆ ಲಭ್ಯವಿದೆ.

ಉಳಿದಂತೆ ಸಂಪಾಜೆ, ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ಗ್ರಾಮೀಣ ಭಾಗಗಳು ಬಂದ್ ಆಗಿವೆ. ಬಳ್ಪದಲ್ಲಿ ಬೆಳಗ್ಗೆ ಗುಂಪು ಸೇರಿದವರನ್ನು ಪೊಲೀಸರು ಚದುರಿಸಿದ್ದಾರೆ. ಗುತ್ತಿಗಾರಿನಲ್ಲಿ ಅನಗತ್ಯ ತಿರುಗಾಡಿದವರಿಗೆ ಪೊಲೀಸರು ಲಾಠಿ ಬೀಸಿದ್ದಾರೆ. ಬೆಳ್ಳಾರೆ, ಪಂಜದಲ್ಲೂ ಇದೇ ವಾತಾವರಣ ಕಂಡುಬಂದಿದೆ.

ಪಂಜ ಹಾಲು ಸಂಗ್ರಹಣಾ ಕೇಂದ್ರದಲ್ಲಿ ವಿವಿಧ ಸಹಕಾರಿ ಸಂಘದಿಂದ ಆಗಮಿಸುವ ಹಾಲು ಸೇರಿ ಸುಮಾರು 2500 ಲೀಟರ್ ಹಾಲು ಪ್ರತಿದಿನ ಸಂಗ್ರಹವಾಗುತ್ತದೆ.  ಆದರೆ ಇದಕ್ಕೆ ಇಂದು ಅವಕಾಶ ಇರಲಿಲ್ಲ. ಕೆಲವು ಹೈನುಗಾರರು ಪ್ರತೀ ದಿನ 40-50 ಲೀಟರ್ ಹಾಲು ಸಂಘಕ್ಕೆ ಹಾಕುತ್ತಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

2 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

2 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

3 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

3 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

3 hours ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

4 hours ago