ಮಂಗಳೂರು: ಕೊರೊನಾ ವೈರಸ್ ಹರಡುವ ಭೀತಿಯಿಂದ ಕಳೆದೆರಡು ದಿನಗಳಿಂದ ದಕ ಜಿಲ್ಲೆ ಸಂಪೂರ್ಣ ಬಂದ್ ಮಾಡಲಾಗಿದೆ. ಸೋಮವಾರವೂ ಜಿಲ್ಲೆ ಸಂಪೂರ್ಣ ಬಂದ್ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಮಾ. 31 ರ ಮಂಗಳವಾರ ದಿನಸಿ ಖರೀದಿಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಬಿಪಿಎಲ್ ಕಾರ್ಡುದಾರರಿಗೆ 2 ತಿಂಗಳ ಮುಂಗಡ ಪಡಿತರ ನೀಡಲು ಏ.2 ರಿಂದ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ರಿಂದ ರಾತ್ರಿ 8 ರವರೆಗೆ ಪಡಿತರ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…