ಮಂಗಳೂರು: ಕೊರೋನಾ ವೈರಸ್ ಹರಡುವ ಭೀತಿಯ ಕಾರಣದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದ್ದು, ಜನರಿಗೆ ಕಷ್ಟವಾಗಬಾರದು ಎಂಬ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರಕಾರವು 3 ತಿಂಗಳು ವಿದ್ಯುತ್ ಬಿಲ್ ಕಟ್ಟುವಲ್ಲಿ ವಿನಾಯಿತಿ ನೀಡಲು ಕೇಂದ್ರ ಸರಕಾರವು ರಾಜ್ಯಗಳಿಗೆ ಸೂಚಿಸಿದೆ.
ಹಣ ಇಲ್ಲದೇ ಇದ್ದರೆ 3 ತಿಂಗಳು ಹಣ ಕಟ್ಟುವಂತೆ ಒತ್ತಾಯ ಹೇರಬಾರದು. ಇದರ ಜೊತೆಗೆ ವಿದ್ಯುತ್ ಸರಬರಾಜು ಮಾಡುವ ಕಂಪನಿಗಳು ಕೂಡಾ ಈ 3 ತಿಂಗಳು ಹಣ ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ. ಯಾವುದೇ ಭದ್ರತಾ ಠೇವಣಿ ಇಲ್ಲದೆ ವಿದ್ಯುತ್ ಖರೀದಿಸಬಹುದಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…
ಒಂಬತ್ತು ತಿಂಗಳ ಹಿಂದೆ ಜೂನ್ 5 ರಂದು ISS ಅಂದರೆ ಅಂತಾರಾಷ್ಟ್ರೀಯ ಬಾಹ್ಯಾಕಾಶ…
ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…